ನೇತ್ರದಾನ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಬ್ಸಿಡಿ ನಾರಾಯಣಪ್ಪ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾರಾಯಣಪ್ಪನವರು ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ(ಅ.9) ನಿಧನರಾಗಿದ್ದಾರೆ, ಶನಿವಾರ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಇಂದು ನೇತ್ರದಾನ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಬ್ಸಿಡಿ ನಾರಾಯಣಪ್ಪ.

ಸಹಕಾರ ಕ್ಷೇತ್ರದಲ್ಲಿ ರೈತರಿಗೆ ಸಾಲ ಕೊಡಿಸುವ ಮೂಲಕ ರೈತರ ಅಭಿವೃದ್ಧಿಗೆ ಶ್ರಮಿಸಿದ್ದರು, ಈ ಕಾರಣದಿಂದ ಅವರನ್ನು ತೂಬಗೆರೆ ಸುತ್ತಮುತ್ತಲಿನ ರೈತರು ಸಬ್ಸಿಡಿ ನಾರಾಯಣಪ್ಪ ಅಂತಾನೇ ಕರೆಯುತ್ತಿದ್ದರು. ಆರ್.ಎಲ್.ಜಾಲಪ್ಪನವರು ಗರಡಿಯಲ್ಲಿ ಪಳಗಿದ ಮುಖಂಡರು, ಜೆ.ನರಸಿಂಹಸ್ವಾಮಿಯವರ ಸ್ನೇಹಿತರಾಗಿದ್ದರು. ತೂಬಗೆರೆಯಲ್ಲಿ ಅನ್ನದಾತರಾಗಿದ್ದ ಅವರು, ತೂಬಗೆರೆಯಲ್ಲಿ ನಡೆಯುತ್ತಿದ್ದ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಬರುವ ಶಾಲಾ ಮಕ್ಕಳಿಗೆ ಊಟದ ವ್ಯವಸ್ಥೆಯನ್ನ ಮಾಡುತ್ತಿದ್ದರು, ಅವರ ಸಾವು ತೂಬಗೆರೆ ಹೋಬಳಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಅವರಿಗೆ ನೀಡಲಿ ಎಂದು ಗಣ್ಯರು ಸಂತಾಪ ಸೂಚಿಸಿದ್ದಾರೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

22 minutes ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

51 minutes ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

2 hours ago

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ವರ್ಗಾವಣೆ: ಹೊಸ ಎಸಿ ಯಾರು ಗೊತ್ತಾ…?

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...

3 hours ago

ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ.‌ ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…

3 hours ago

ಜಾತ್ರೆ ನಡೆದ ಮರು ದಿನವೇ ದೇವಾಲಯದಲ್ಲಿ ಕಳ್ಳತನ: 9 ತಾಳಿ, ಬೆಳ್ಳಿ ಕಿರೀಟ, ಹುಂಡಿ ಕಳವು

ಜಾತ್ರೆ ನಡೆದ ಮರು ದಿನವೇ ಲಕ್ಷ್ಮೀ ದೇವಾಲಯದಲ್ಲಿ ಕಳ್ಳತನ ನಡೆದಿರುವ ಘಟನೆ ದೊಡ್ಡಬಳ್ಳಾಪುರದ ಹಾದ್ರೀಪುರ ಗ್ರಾಮದಲ್ಲಿ ನಡೆದಿದೆ... ದೇವಾಲಯದ ಬಾಗಿಲು…

5 hours ago