ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆ ತಾಲೂಕಿನ ನೇರಳೇಘಟ್ಟದಲ್ಲಿ ನಿನ್ನೆ ನಡೆದಿದೆ.
ಮನೆಯ ಗೋಡೆಗಳ ಮೇಲೆ ರಕ್ತದ ಕಲೆಗಳು, ನೆಲದ ಮೇಲೆ ರಕ್ತದ ಗುರುತು ಪತ್ತೆಯಾದ ಹಿನ್ನೆಲೆ ಗಂಡನೇ ನಿನ್ನೆ ರಾತ್ರಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ರಾಧಮ್ಮ(45), ಮೃತಪಟ್ಟ ಮಹಿಳೆ. ಗಂಡನ ಹೆಸರು ಲಕ್ಷ್ಮಯ್ಯ (50).
ಕೊಲೆ ನಂತರ ಇಂದು ಎಲ್ಲರನ್ನು ನಂಬಿಸಿ ಮಣ್ಣು ಮಾಡಲು ಸ್ಮಶಾನಕ್ಕೆ ಮೃತದೇಹವನ್ಮು ತೆಗೆದುಕೊಂಡು ಹೋಗಲಾಗಿತ್ತು. ಗಂಡನೇ ಪತ್ನಿಯನ್ನು ಕೊಂದಿರಬಹುದು ಎಂಬ ಅನುಮಾನದ ಮೇರೆಗೆ ಯಾರೋ ಅಪರಿಚತರು ದೊಡ್ಡಬಳ್ಳಾಪುರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಇನ್ನೇನು ಮಣ್ಣು ಮಾಡುವಷ್ಟರಲ್ಲಿ ಪೊಲೀಸರು ಎಂಟ್ರಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…
ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆ ಹಾಗೂ ರೈಲ್ವೆ ಯೋಜನೆಗಳ ಭೂಸ್ವಾಧೀನ ಕುರಿತು ನಡೆಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
1956ರ ದಶಕದಿಂದಲೂ ಪೊಲೀಸರು ಧರಿಸುತ್ತಿದ್ದ ಸ್ಲೋಚ್ ಕ್ಯಾಪ್ ಗೆ ವಿದಾಯ ಹೇಳುವ ಮೂಲಕ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ…
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು…
ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ…
ಸಿಮೆಂಟ್ ಬಲ್ಕರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸುಮಾರು…