ಪತ್ನಿ ಮೇಲೆ ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಗಂಡನೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆ ತಾಲೂಕಿನ ನೇರಳೇಘಟ್ಟದಲ್ಲಿ ನಿನ್ನೆ ನಡೆದಿದೆ.
ಮನೆಯ ಗೋಡೆಗಳ ಮೇಲೆ ರಕ್ತದ ಕಲೆಗಳು, ನೆಲದ ಮೇಲೆ ರಕ್ತದ ಗುರುತು ಪತ್ತೆಯಾದ ಹಿನ್ನೆಲೆ ಗಂಡನೇ ನಿನ್ನೆ ರಾತ್ರಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ರಾಧಮ್ಮ(45), ಮೃತಪಟ್ಟ ಮಹಿಳೆ. ಗಂಡನ ಹೆಸರು ಲಕ್ಷ್ಮಯ್ಯ (50).
ಕೊಲೆ ನಂತರ ಇಂದು ಎಲ್ಲರನ್ನು ನಂಬಿಸಿ ಮಣ್ಣು ಮಾಡಲು ಸ್ಮಶಾನಕ್ಕೆ ಮೃತದೇಹವನ್ಮು ತೆಗೆದುಕೊಂಡು ಹೋಗಲಾಗಿತ್ತು. ಗಂಡನೇ ಪತ್ನಿಯನ್ನು ಕೊಂದಿರಬಹುದು ಎಂಬ ಅನುಮಾನದ ಮೇರೆಗೆ ಯಾರೋ ಅಪರಿಚತರು ದೊಡ್ಡಬಳ್ಳಾಪುರ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದಾರೆ. ಇನ್ನೇನು ಮಣ್ಣು ಮಾಡುವಷ್ಟರಲ್ಲಿ ಪೊಲೀಸರು ಎಂಟ್ರಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…