ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ ಕಚೇರಿ ಒಳಗಿನ ಕೌಂಟರ್ ಗಾಜು ಪುಡಿ ಪುಡಿಯಾಗಿವರುವ ಘಟನೆ ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯಲ್ಲಿಂದು ಸಂಜೆ ನಡೆದಿದೆ.
ನೋಂದಣಿಗೆ ಸಂಬಂಧಿಸಿದಂತೆ ಶ್ರೀಕಾಂತ್ ಮತ್ತು ಜಯಣ್ಣ ಎಂಬುವವರು ನಡುವೆ ಗಲಾಟೆಯಾಗಿದೆ. ಪತ್ರಬರಹಗಾರ ಜಯಣ್ಣ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮ ಫೈಲ್ ಮೊದಲು ಮಾಡಿ ಎಂದು ಜಗಳ ಪ್ರಾರಂಭವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವ ಹಂತಕ್ಕೆ ಹೋಗಿದೆ. ಜಯಣ್ಣ (54) ಹಲ್ಲೆಗೊಳಗಾದ ವ್ಯಕ್ತಿ. ಶ್ರೀಕಾಂತ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ ಎಂದು ಜಯಣ್ಣ ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…