ದೊಡ್ಡಬಳ್ಳಾಪುರ : ನೋಂದಣಿಯ ವಿಚಾರಕ್ಕೆ ಇಬ್ಬರ ನಡುವೆ ನೂಕಾಟ ತಲ್ಲಾಟ ಆಗಿದ್ದು, ಓರ್ವನ ತಲೆಗೆ ಪೆಟ್ಟು ಬಿದ್ದಿದೆ. ಹಾಗೇ ಉಪ ನೋಂದಣಾಧಿಕಾರಿಗಳ ಕಚೇರಿ ಒಳಗಿನ ಕೌಂಟರ್ ಗಾಜು ಪುಡಿ ಪುಡಿಯಾಗಿವರುವ ಘಟನೆ ದೊಡ್ಡಬಳ್ಳಾಪುರ ಉಪ ನೋಂದಣಿ ಕಚೇರಿಯಲ್ಲಿಂದು ಸಂಜೆ ನಡೆದಿದೆ.
ನೋಂದಣಿಗೆ ಸಂಬಂಧಿಸಿದಂತೆ ಶ್ರೀಕಾಂತ್ ಮತ್ತು ಜಯಣ್ಣ ಎಂಬುವವರು ನಡುವೆ ಗಲಾಟೆಯಾಗಿದೆ. ಪತ್ರಬರಹಗಾರ ಜಯಣ್ಣ ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಅಸ್ಪತ್ರೆಗೆ ರವಾನಿಸಲಾಗಿದೆ.
ನಮ್ಮ ಫೈಲ್ ಮೊದಲು ಮಾಡಿ ಎಂದು ಜಗಳ ಪ್ರಾರಂಭವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ಮಾಡುವ ಹಂತಕ್ಕೆ ಹೋಗಿದೆ. ಜಯಣ್ಣ (54) ಹಲ್ಲೆಗೊಳಗಾದ ವ್ಯಕ್ತಿ. ಶ್ರೀಕಾಂತ್ ಎಂಬ ವ್ಯಕ್ತಿ ಹಲ್ಲೆ ಮಾಡಿದ್ದಾನೆ ಎಂದು ಜಯಣ್ಣ ಆರೋಪ ಮಾಡಿದ್ದಾರೆ.
ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…