ಆಸ್ತಿ ಖರೀದಿ ಮಾಡಿ ಹಣ ನೀಡುವಾಗ ನೋಟಿನ ಕಂತೆಗಳ ಮಧ್ಯೆ ಬಿಳಿ ಹಾಳೆಗಳನ್ನು ಇಟ್ಟು ವಂಚನೆ ಮಾಡುವಾಗ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಭೂಪ.
ಮಂಡ್ಯ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಘಟನೆ ನಡೆದಿದೆ. ವಂಚಿಸಲು ಯತ್ನಿಸುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಸೈಯದ್ ಅಮೀನ್. ಕೂಡಲೇ ಸೈಯದ್ ಅಮೀನ್ ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಯಿತು.
ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಉಮೇಶ್ ಅವರ ಬಳಿ ಜಮೀನು ಖರೀದಿ ಮಾಡಿದ್ದ ಸೈಯದ್ ಅಮೀನ್, ಉಮೇಶ್ ಅವರ ಜಮೀನು ಖರೀದಿಸಿ ಮುಂಗಡ ಹಣ ನೀಡುವಾಗ ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ವಂಚನೆ ಮಾಡಲು ಯತ್ನಿಸಿದ ಸೈಯದ್ ಅಮೀನ್.
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…
ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…
ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…