ಆಸ್ತಿ ಖರೀದಿ ಮಾಡಿ ಹಣ ನೀಡುವಾಗ ನೋಟಿನ ಕಂತೆಗಳ ಮಧ್ಯೆ ಬಿಳಿ ಹಾಳೆಗಳನ್ನು ಇಟ್ಟು ವಂಚನೆ ಮಾಡುವಾಗ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಭೂಪ.
ಮಂಡ್ಯ ನಗರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಘಟನೆ ನಡೆದಿದೆ. ವಂಚಿಸಲು ಯತ್ನಿಸುವಾಗ ಸಾರ್ವಜನಿಕರಿಗೆ ಸಿಕ್ಕಿಬಿದ್ದ ಸೈಯದ್ ಅಮೀನ್. ಕೂಡಲೇ ಸೈಯದ್ ಅಮೀನ್ ನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಯಿತು.
ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಉಮೇಶ್ ಅವರ ಬಳಿ ಜಮೀನು ಖರೀದಿ ಮಾಡಿದ್ದ ಸೈಯದ್ ಅಮೀನ್, ಉಮೇಶ್ ಅವರ ಜಮೀನು ಖರೀದಿಸಿ ಮುಂಗಡ ಹಣ ನೀಡುವಾಗ ನೋಟಿನ ಕಂತೆಯಲ್ಲಿ ಬಿಳಿ ಹಾಳೆ ಇಟ್ಟು ವಂಚನೆ ಮಾಡಲು ಯತ್ನಿಸಿದ ಸೈಯದ್ ಅಮೀನ್.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…