ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ ಶಿವಶಂಕರ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿ ಮಾತನಾಡಿದರು. ದೇಶದ ಭವಿಷ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.
ಯಾವುದೇ ಆಮಿಷ, ಆಸೆ, ಹಣಕ್ಕೆ ಮಾರಾಟ ಮಾಡದೇ ನ್ಯಾಯಸಮ್ಮತವಾಗಿ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕಂದಾಯ ನಿರೀಕ್ಷಕ ಗಿರೀಶ್, ವ್ಯವಸ್ಥಾಪಕ ಆಂಜನೇಯಲು, ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…