ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ ಶಿವಶಂಕರ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿ ಮಾತನಾಡಿದರು. ದೇಶದ ಭವಿಷ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.
ಯಾವುದೇ ಆಮಿಷ, ಆಸೆ, ಹಣಕ್ಕೆ ಮಾರಾಟ ಮಾಡದೇ ನ್ಯಾಯಸಮ್ಮತವಾಗಿ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕಂದಾಯ ನಿರೀಕ್ಷಕ ಗಿರೀಶ್, ವ್ಯವಸ್ಥಾಪಕ ಆಂಜನೇಯಲು, ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…