ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರೇ ಪ್ರಭುಗಳು. ಮತದಾರರು ಚಲಾಯಿಸುವ ಪ್ರತಿಯೊಂದು ಮತಕ್ಕೂ ಅದರದೇ ಆದ ಮೌಲ್ಯವಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ತಪ್ಪದೆ ಮತದಾನ ಮಾಡಿ ಎಂದು ಪೌರಾಯುಕ್ತ ಶಿವಶಂಕರ್ ಹೇಳಿದರು.
ನಗರದ ಶ್ರೀ ಕೊಂಗಾಡಿಯಪ್ಪ ಬಸ್ ನಿಲ್ದಾಣ ಬಳಿ ಮತದಾನ ಜಾಗೃತಿ ಕುರಿತು ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿ ಮಾತನಾಡಿದರು. ದೇಶದ ಭವಿಷ್ಯ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತದಾನ ಮಾಡಬೇಕು ಎಂದರು.
ಯಾವುದೇ ಆಮಿಷ, ಆಸೆ, ಹಣಕ್ಕೆ ಮಾರಾಟ ಮಾಡದೇ ನ್ಯಾಯಸಮ್ಮತವಾಗಿ, ನಿಷ್ಪಕ್ಷಪಾತವಾಗಿ ಮತದಾನ ಮಾಡಬೇಕು. ಪ್ರತಿಯೊಬ್ಬರು ಸಂವಿಧಾನಕ್ಕೆ ಗೌರವ ನೀಡಬೇಕು ಎಂದು ತಿಳಿಸಿದರು.
ಈ ವೇಳೆ ಕಂದಾಯ ನಿರೀಕ್ಷಕ ಗಿರೀಶ್, ವ್ಯವಸ್ಥಾಪಕ ಆಂಜನೇಯಲು, ಸೇರಿದಂತೆ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…