ನ್ಯಾಯಾಲಯದಲ್ಲಿ ಶಿಸ್ತು ಪಾಲನೆ ಕಡ್ಡಾಯ: ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿ ಪಾರ್ಕ್ ಮಾಡಿದ್ದ ವಾಹನಗಳ ಜಪ್ತಿ, ದಂಡ

ದೊಡ್ಡಬಳ್ಳಾಪುರ ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದಲ್ಲದೇ ದಂಡ ಕೂಡ ವಿಧಿಸಿದರು.

ನ್ಯಾಯಾಧೀಶರ ಸೂಚನೆ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಜಪ್ತಿ ಮಾಡಿ ಕೆಲವೊಂದು ವಾಹನಗಳ ಮಾಲೀಕರಿಗೆ ದಂಡ ಕೂಡ ವಿಧಿಸಿದರು.

ಇನ್ನು ಮುಂದೆ ನಿಗದಿತ ವಾಹನ ನಿಲುಗಡೆ ಸ್ಥಳದಲ್ಲಿ ಮಾತ್ರ ವಾಹನಗಳನ್ನು ಪಾರ್ಕ್ ಮಾಡುವಂತೆ ಎಚ್ಚರಿಸಿದರು.

ನ್ಯಾಯಾಲಯದ ಒಳಗಡೆ ಪ್ರವೇಶಿಸುವ ಮುನ್ನ ಸಾರ್ವಜನಿಕರು ಕೆಲವೊಂದು ಶಿಸ್ತುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇ ಬೇಕಾಗಿರುತ್ತದೆ. ಸಾರ್ವಜನಿಕರು ತಮ್ಮ ಮೊಬೈಲ್ ಗಳನ್ನು ಸೈಲೆಂಟ್ ಅಥವಾ ಸ್ವೀಚ್ ಆಫ್ ಮಾಡತಕ್ಕದು. ನ್ಯಾಯಾಲಯದ ಆವರಣದಲ್ಲಿ ತಂಬಾಕು ಹಾಗೂ ಧೂಮಪಾನ ಮಾಡಬಾರದು. ಸಾರ್ವಜನಿಕರು ನ್ಯಾಯಾಲಯವನ್ನು ದೇವಾಲಯದಂತೆ ಪರಿಗಣಿಸಿ ಶಿಸ್ತಿನಿಂದ ವರ್ತಿಸುವುದು…  ನ್ಯಾಯಾಲಯ ಕಲಾಪ ನಡೆಯುತ್ತಿರುವಾಗ ನಿಶ್ಯಬ್ಧವಾಗಿರುವುದು. ನ್ಯಾಯಾಲಯದ ಒಳಭಾಗದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ನಿಂತು ಮಾತನಾಡಬಾರದು. ನ್ಯಾಯಾಲಯ ಒಳಂಗಣದಲ್ಲಿ ಉಗುಳುವುದು.. ಪ್ಲಾಸ್ಟಿಕ್ ಬಾಟಲ್ ಗಗಳನ್ನು ಹಾಕದೆ ಸ್ವಚ್ಛತೆ ಕಾಪಾಡುವುದು.. ನ್ಯಾಯಾಲಯದಲ್ಲಿನ ಶೌಚಲಯವನ್ನು ಸ್ವಚ್ಛತೆಯಿಂದಿಡುವುದು.. ಕಕ್ಷಿದಾರರು ವಕೀಲರೊಂದಿಗೆ ಸೌಜನ್ಯದಿಂದ ವರ್ತಿಸುವುದು… ಸೇರಿದಂತೆ ಇತರೆ  ಶಿಸ್ತುಗಳನ್ನು ಪಾಲನೆ ಮಾಡಬೇಕು….

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

4 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

5 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

6 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

7 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

16 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago