ದೊಡ್ಡಬಳ್ಳಾಪುರ ಕೋರ್ಟ್ ಆವರಣದಲ್ಲಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದಲ್ಲದೇ ದಂಡ ಕೂಡ ವಿಧಿಸಿದರು.
ನ್ಯಾಯಾಧೀಶರ ಸೂಚನೆ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಅಡ್ಡಾದಿಡ್ಡಿಯಾಗಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಜಪ್ತಿ ಮಾಡಿ ಕೆಲವೊಂದು ವಾಹನಗಳ ಮಾಲೀಕರಿಗೆ ದಂಡ ಕೂಡ ವಿಧಿಸಿದರು.
ಇನ್ನು ಮುಂದೆ ನಿಗದಿತ ವಾಹನ ನಿಲುಗಡೆ ಸ್ಥಳದಲ್ಲಿ ಮಾತ್ರ ವಾಹನಗಳನ್ನು ಪಾರ್ಕ್ ಮಾಡುವಂತೆ ಎಚ್ಚರಿಸಿದರು.
ನ್ಯಾಯಾಲಯದ ಒಳಗಡೆ ಪ್ರವೇಶಿಸುವ ಮುನ್ನ ಸಾರ್ವಜನಿಕರು ಕೆಲವೊಂದು ಶಿಸ್ತುಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇ ಬೇಕಾಗಿರುತ್ತದೆ. ಸಾರ್ವಜನಿಕರು ತಮ್ಮ ಮೊಬೈಲ್ ಗಳನ್ನು ಸೈಲೆಂಟ್ ಅಥವಾ ಸ್ವೀಚ್ ಆಫ್ ಮಾಡತಕ್ಕದು. ನ್ಯಾಯಾಲಯದ ಆವರಣದಲ್ಲಿ ತಂಬಾಕು ಹಾಗೂ ಧೂಮಪಾನ ಮಾಡಬಾರದು. ಸಾರ್ವಜನಿಕರು ನ್ಯಾಯಾಲಯವನ್ನು ದೇವಾಲಯದಂತೆ ಪರಿಗಣಿಸಿ ಶಿಸ್ತಿನಿಂದ ವರ್ತಿಸುವುದು… ನ್ಯಾಯಾಲಯ ಕಲಾಪ ನಡೆಯುತ್ತಿರುವಾಗ ನಿಶ್ಯಬ್ಧವಾಗಿರುವುದು. ನ್ಯಾಯಾಲಯದ ಒಳಭಾಗದಲ್ಲಿ ಸಾರ್ವಜನಿಕರು ಗುಂಪು ಗುಂಪಾಗಿ ನಿಂತು ಮಾತನಾಡಬಾರದು. ನ್ಯಾಯಾಲಯ ಒಳಂಗಣದಲ್ಲಿ ಉಗುಳುವುದು.. ಪ್ಲಾಸ್ಟಿಕ್ ಬಾಟಲ್ ಗಗಳನ್ನು ಹಾಕದೆ ಸ್ವಚ್ಛತೆ ಕಾಪಾಡುವುದು.. ನ್ಯಾಯಾಲಯದಲ್ಲಿನ ಶೌಚಲಯವನ್ನು ಸ್ವಚ್ಛತೆಯಿಂದಿಡುವುದು.. ಕಕ್ಷಿದಾರರು ವಕೀಲರೊಂದಿಗೆ ಸೌಜನ್ಯದಿಂದ ವರ್ತಿಸುವುದು… ಸೇರಿದಂತೆ ಇತರೆ ಶಿಸ್ತುಗಳನ್ನು ಪಾಲನೆ ಮಾಡಬೇಕು….
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…