ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…