ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…