ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…