ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…