ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…