ವಿರಾಜಪೇಟೆ ನ್ಯಾಯಾಲಯದ ಮುಂದೆ ಅಳಿಯನ ಮೇಲೆ ಮಾವ ಹಲ್ಲೆ ನಡೆಸಿದ ಘಟನೆ ಇಂದು ಮಧ್ಯಾಹ್ನ ನಡೆಡಿದೆ.
ಗಾಯಾಳು ರಂಜಿತ್ (35) ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ ಎರಡು ವರ್ಷಗಳಿಂದ ಮಗಳ ಮತ್ತು ಅಳಿಯನ ನಡುವೆ ವಿರಾಜಪೇಟೆ ನ್ಯಾಯಾಲಯದ ಪತಿ ಪತ್ನಿ ನಡುವೆ ವಿವಾಹ ವಿಚ್ಛೇದನೆ ವಿಚಾರಣೆ ನಡೆಯುತ್ತಿತ್ತು.
ನ್ಯಾಯಾಲಯದ ಮುಂದೆ ಮಾವ ವಿರಾಜಪೇಟೆ ಮಾಜಿ ಪಟ್ಟಣ ಪಂಚಾಯತಿ ಸದಸ್ಯರಾದ ಚಂದ್ರಶೇಖರ ಅವರು ಅಳಿಯ ಗೋಣಿಕೊಪ್ಪ ನಿವಾಸಿ ರಂಜಿತ್ ಮೇಲೆ ಹಲ್ಲೆ ನಡೆಸಿದ್ದು, ರಕ್ತ ಕಣಗಳು ಹರಿಸಿಕೊಂಡು ನ್ಯಾಯಧೀಶರ ಮುಂದೆ ಓಡಿ ಹೋಗಿ ಘಟನೆ ಬಗ್ಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ರಂಜಿತ್ ಗೆ ತಕ್ಷಣ ಚಿಕಿತ್ಸೆ ನೀಡುವಂತೆ ಮತ್ತು ಹಲ್ಲೆ ನಡೆಸಿದ ಚಂದ್ರಶೇಖರನ ಮೇಲೆ ಮೊಕದ್ದಮೆ ಹೂಡುವಂತೆ ವಿರಾಜಪೇಟೆ ನ್ಯಾಯಾಲಯದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿರಾಜಪೇಟೆ ನಗರ ಠಾಣೆಯಲ್ಲಿ ಚಂದ್ರಶೇಖರನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…