ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಏಕತಾ ದಿನಾಚರಣೆ

ಭಾರತದ ‘ಉಕ್ಕಿನ ಮನುಷ್ಯ’ ಎಂದೇ‌ ಹೆಸರುವಾಸಿಯಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರ ಜನ್ಮದಿನವನ್ನು ಅ.31ರಂದು ರಾಷ್ಟ್ರೀಯಾ ‘ಏಕತಾ ದಿನ’ವನ್ನಾಗಿ ಆಚರಣೆ ಮಾಡಲಾಗುತ್ತದೆ.

550ಕ್ಕೂ ಹೆಚ್ಚು ರಾಜಪ್ರಭುತ್ವದ ರಾಜ್ಯಗಳನ್ನ ಭಾರತದ ಒಕ್ಕೂಟಕ್ಕೆ ಸಂಯೋಜಿಸಿರುವ ಸಾಧನೆಯನ್ನ ಗೌರವಿಸಲು ವಲ್ಲಭಭಾಯಿ ಪಟೇಲ್ ಅವರ ಜನ್ಮದಿನವನ್ನ ರಾಷ್ಟ್ರೀಯ ಏಕತಾ ದಿನವೆಂದು ದೇಶದಾದ್ಯಂತ ಆಚರಣೆ ಮಾಡಲಾಗುತ್ತದೆ.

ಈ ಹಿನ್ನೆಲೆ ಇಂದು ನಗರದ ನ್ಯಾಷನಲ್ ಪ್ರೈಡ್ ಶಾಲಾ ಆವರಣದಲ್ಲಿ ಶಾಲಾ ಪುಠಾಣಿಗಳು ಏಕತೆಯಿಂದ ನಾವೆಲ್ಲಾ ಒಂದೇ ಎಂದು ಪ್ರಮಾಣ ಮಾಡುವುದರ ಮೂಲಕ‌ ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರಿಗೆ ಗೌರವ ಸಮರ್ಪಿಸಿದರು.

ಈ ವೇಳೆ ನ್ಯಾಷನಲ್ ಪ್ರೈಡ್ ಶಾಲಾ ಸತೀಶ್, ಶಾಲಾ ಶಿಕ್ಷಕ ವೃಂದ್ಧ, ಶಾಲಾ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

3 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

20 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

20 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

2 days ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

2 days ago