ದೊಡ್ಡಬಳ್ಳಾಪುರ:2024 – 25 ನೇ ಸಾಲಿನ ಅರಳು ಮಲ್ಲಿಗೆ ಬಾಗಿಲು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಶುಕ್ರವಾರ ನಗರದ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ವಿಜೃಂಭಣೆಯಿಂದ ನಡೆಯಿತು.
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…
DRI (Directorate of Revenue Intelligence) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, 5 ಜನ ಆರೋಪಿಗಳ ಬಂಧನ ಮಾಡಿ ಬಂಧಿತರಿಂದ…
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಣ್ಣ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕಾರಣಕ್ಕೆ ಸಂಬಂಧಿಸಿದಂತೆ ಬಗೆದೊಷ್ಟು ಬಯಲಾಗುತ್ತಿದೆ ಭ್ರಷ್ಟ…