ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

1 hour ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

2 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

8 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

8 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

11 hours ago

ರಾಹುಲ್ ಗಾಂಧಿ ಸೈದ್ಧಾಂತಿಕ ಬದ್ಧತೆಯಿರುವ ವ್ಯಕ್ತಿ….

ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…

14 hours ago