ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

10 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

13 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

17 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago