ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

4 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

10 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

16 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago