ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…

3 hours ago

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ…

6 hours ago

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ…

8 hours ago

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

19 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

23 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

1 day ago