ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

How To Choose The Best Real Money Casino Sites And Utilize Them

There are many benefits to playing at real money casino sites. Whether you are looking…

4 hours ago

ವಿಧಾನಸೌಧದಲ್ಲಿ ಐತಿಹಾಸಿಕ ತೀರ್ಮಾನ: ಒಳಮೀಸಲಾತಿ ಜಾರಿಗೆ ಸಚಿವ ಸಂಪುಟ ಒಪ್ಪಿಗೆ- ಸಚಿವ ಕೆ.ಎಚ್ ಮುನಿಯಪ್ಪ

ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ನಟಸಾರ್ವಭೌಮ ಡಾ.ರಾಜ್ ಉದ್ಯಾನ ಜನಾರ್ಪಣೆಗೊಳಿಸಿದ ಸಚಿವ ಕೆ.ಜೆ ಜಾರ್ಜ್

ಕನ್ನಡದ ಕಣ್ಮಣಿ ಡಾ.ರಾಜ್‌ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…

6 hours ago

ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ. ಪಿ.ಪಾಂಡುಸಿಂಧೆ ಆಯ್ಕೆ

ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…

6 hours ago

ರಾಷ್ಟ್ರೀಯ ಪಂಚಾಯತ್ ರಾಜ್ ದಿನ ಆಚರಣೆ: ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಕಾಡನೂರು ಗ್ರಾ.ಪಂ ಗೆ ಬಹುಮಾನ ವಿತರಣೆ

ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…

7 hours ago

ಜೆಡಿಎಸ್ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…

9 hours ago