ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆ ಇರುವುದಿಲ್ಲ. ಆದ್ದರಿಂದ ಹೆಚ್.ಟಿ ಮತ್ತು ಎಲ್.ಟಿ ಗ್ರಾಹಕರು ಹಾಗೂ ಸಾರ್ವಜನಿಕರು ವಿದ್ಯುತ್ ಅಡಚಣೆಗೆ ಸಂಬಂಧಿಸಿದಂತೆ ಸಹಕರಿಸಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ(ಬೆವಿಕಂ) ಕೋರಿದೆ.

 ವಿದ್ಯುತ್ ಕಡಿತದ ಪ್ರದೇಶಗಳು

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯ ದೊಡ್ಡಬಳ್ಳಾಪುರ ಪಟ್ಟಣ, ರಘುನಾಥಪುರ, ನಾಗದೇನಹಳ್ಳಿ, ಆದಿನಾರಾಯಣಹೊಸಹಳ್ಳಿ, ಕೆಸ್ತೂರು, ಹಣಬೆ, ಮಂಡಿಬ್ಯಾಡರಹಳ್ಳಿ, ಹೊನ್ನಘಟ್ಟ, ತಳಗವಾರ, ನೇರಳೆಘಟ್ಟ, ಮರಳೇನಹಳ್ಳಿ, ಶಿರವಾರ, ಅಂತರಹಳ್ಳಿ, ತಪಸಿಹಳ್ಳಿ, ಗಂಗಸಂದ್ರ, ದುರ್ಗೇನಹಳ್ಳಿ, ರಾಜಘಟ್ಟ, ಕೋಡಿಹಳ್ಳಿ, ಕೊನಘಟ್ಟ, ಲಿಂಗನಹಳ್ಳಿ, ಅಂಚರಹಳ್ಳಿ, ಬೀಡಿಕೆರೆ, ಮುಕ್ಕೇನಹಳ್ಳಿ, ರಾಮಯ್ಯನಪಾಳ್ಯ, ತಿಮ್ಮಸಂದ್ರ, ತೊಗರಿಘಟ್ಟ, ಗಡಂಬಚ್ಚಹಳ್ಳಿ, ಯೋದನಾಯಕನಹಳ್ಳಿ, ಮೆಣಸಿ, ಕುಂಟನಹಳ್ಳಿ, ಜಕ್ಕಸಂದ್ರ, ಕರೇನಹಳ್ಳಿ, ನಾಗಸಂದ್ರ. ದೊಡ್ಡಬೆಳವಂಗಲ ಹುಸ್ಕೂರು, ಕುಂಟನಹಳ್ಳಿ, ಅಣಗಲಪುರ, , ಕಲ್ಲುದೇವನಹಳ್ಳಿ, ಮೆಣಸಿ, ಕಲ್ಲುದೇವನಹಳ್ಳಿ, ಹಾದ್ರಿಪುರ, ರಾಮೇಶ್ವರ, ಮಧುರನಹೊಸಹಳ್ಳಿ, ನಾರನಹಳ್ಳಿ, ರಾಂಪುರ, ಭಕ್ತರಹಳ್ಳಿ, ಚಿಕ್ಕಹೆಚಾಜಿ, ದೊಡ್ಡಹೆಜ್ಜಾಜಿ ಶಾಕಲದೇವನಪುರ,  ಭೂಚನಹಳ್ಳಿ, ಹಳೇಕೋಟಿ, ಪುಟ್ಟಯ್ಯನ ಅಗ್ರಹಾರ, ಕತ್ತಾಳೆಪಾಳ್ಯ, ಹುಲ್ಲಿಕುಂಟೆ, ಕಸಾಫಟ್ಟ, ದ್ಯಾವಸಂದ್ರ, ಮರಿಹೆಗಡಯ್ಯನಪಾಳ್ಯ, ಚನ್ನಬಸಪ್ಪನಪಾಳ್ಯ, ಚಿಕ್ಕಬೆಳವಂಗಲ, ಸಕ್ಕರೆಗೊಲ್ಲಹಳ್ಳಿ, ಸೊಣ್ಣೇನಹಳ್ಳಿ, ಕೋಲಿಗೆರೆ, ಕರಡಿಪಾಳ್ಯ, ಕಾಮನ ಅಗ್ರಹಾರ, ಹನುಮಂತಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ ಎಂದು ಬೆವಿಕಂ ಪ್ರಕಟಣೆಯಲ್ಲಿ ತಿಳಿಸಿದೆ

Ramesh Babu

Journalist

Recent Posts

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

25 minutes ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

49 minutes ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

8 hours ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

19 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

1 day ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago