ನ.21 ರಂದು ಬೆಂ.ಗ್ರಾ ಜಿಲ್ಲೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಐ.ಸಿ.ಡಿ.ಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟಣೆ ಕುರಿತು ರಾಜ್ಯ ಮಟ್ಟದ ಸಮಾವೇಶಕ್ಕೆ ಪೂರ್ವಭಾವಿ ಸಭೆ ನಡೆಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಜಿಲ್ಲೆಗೆ ಆಗಮಿಸಲಿದ್ದಾರೆ.

ಇವರ ಅಧ್ಯಕ್ಷತೆಯಲ್ಲಿ ನವೆಂಬರ್ 21 ಶುಕ್ರವಾರ ಬೆಳಗ್ಗೆ 10.00 ಗಂಟೆಗೆ “ಜಿಲ್ಲಾಡಳಿತ ಭವನದ ಆಡಿಟೋರಿಯಂ” ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅನಾಥರು, ಅಶಕ್ತ ಹೆಣ್ಣು ಮಕ್ಕಳಿಗೆ ಯುವಿಕಾ ವರದಾನ

ಸಮಾಜದ ಭವಿಷ್ಯವನ್ನು ರೂಪಿಸುವಲ್ಲಿ ಮಕ್ಕಳ ರಕ್ಷಣೆ ಮತ್ತು ಶಿಕ್ಷಣದ ಪಾತ್ರ ಅತೀವ ಮಹತ್ವದ್ದಾಗಿದೆ. ಕಳೆದ ಇಪ್ಪತ್ತು ವರ್ಷಗಳಿಂದ ಈ ದಾರಿಯಲ್ಲಿ…

11 hours ago

ಮೇ.8ರಂದು ಜೆಡಿಎಸ್ ರಜತ ಮಹೋತ್ಸವ: ನಿಖಿಲ್ ಕುಮಾರಸ್ವಾಮಿ ಭಾಗಿ- ಜೆಡಿಎಸ್ ತಾಲೂಕು ಅಧ್ಯಕ್ಷ ಹರೀಶ್ ಗೌಡ

ದೊಡ್ಡಬಳ್ಳಾಪುರ: ನಾಡಿನ ಜನರ ನಾಡಿ ಮಿಡಿತವನ್ನು ಅರಿತು ಪ್ರಾದೇಶಿಕವಾಗಿ ಅಭಿವೃದ್ಧಿ ಹೊಂದಲು ಜೆಡಿಎಸ್ ಪಕ್ಷ ಸ್ಥಾಪನೆಯಾಗಿದೆ. ಮೇ.8ಕ್ಕೆ 25 ವರ್ಷಗಳನ್ನು…

11 hours ago

ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ…

12 hours ago

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು…

12 hours ago

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ…

13 hours ago

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ…

21 hours ago