ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನವೆಂಬರ್ 30 ರಿಂದ ಡಿಸೆಂಬರ್ 3 ರವರೆಗೆ 5 ಮಿ.ಮೀ ಸಾಧಾರಣ ಮಳೆಯಾಗುವ ಸಾದ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದೆ.
ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾಗಿ ಬೆಳೆಯ ಕಟಾವು ಕಾರ್ಯ ಪ್ರಗತಿಯಲ್ಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೈತರು ಕಟಾವಾದ ಬೆಳೆಯನ್ನು ಮಳೆಯಲ್ಲಿ ನೆನೆಯದಂತೆ ಟಾರ್ಪಲಿನ್ ಹೊದಿಕೆಯಿಂದ ಸಂರಕ್ಷಿಸಿಕೊಳ್ಳಬೇಕು ಹಾಗೂ ಒಂದು ವೇಳೆ ರಾಗಿ ಬೆಳೆ ಕಟಾವು ಮಾಡದೇ ಇರುವ ಸಂದರ್ಭದಲ್ಲಿ ಈ ದಿನಗಳಲ್ಲಿ ಕೊಯ್ಲು ಮಾಡಲು ಸೂಕ್ತವಿರುವುದಿಲ್ಲ, ಆದ್ದರಿಂದ ಮಳೆ ಪ್ರಮಾಣ ಕಡಿಮೆಯಾದ ಮೇಲೆ ರಾಗಿ ಕಟಾವು ಮಾಡಬೇಕು ಎಂದು ಕೃಷಿ ಇಲಾಖೆ ತಿಳಿಸಿದೆ.
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…
ಕೇರಳದ ತಿರುವನಂತಪುರಂ ಜಿಲ್ಲೆಯ ಶಿವಗಿರಿ ಮಠದಲ್ಲಿ ಶ್ರೀ ನಾರಾಯಣ ಧರ್ಮಸಂಗಮ ಟ್ರಸ್ಟ್ ಆಯೋಜಿಸಿರುವ ಮಠದ ಯಾತ್ರಾರ್ಥಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ…