ಪಂಚಾಯಿತಿಯನ್ನೂ ಸಹ ಗೆಲ್ಲಲು ಸಾಧ್ಯ ಇಲ್ಲದವರು ಹಾಗೂ ತಮ್ಮ ಗ್ರಾಮದಲ್ಲೇ ಹೆಚ್ಚಿನ ಮತ ಪಡೆಯಲು ಸಾಧ್ಯವಾಗದವರು ಬೇರೆಯವರ ಬಗ್ಗೆ ಟೀಕೆ ಮಾಡುವುದರಲ್ಲಿ ಅರ್ಥ ಇಲ್ಲ ಎಂದು ಹೆಸರನ್ನು ಹೇಳದೇ ಪರೋಕ್ಷವಾಗಿ ಜೆಡಿಎಸ್ ಮುಖಂಡ ಹರೀಶ್ಗೌಡ ಅವರನ್ನು ಕುಟುಕಿದ ಶಾಸಕ, ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಇಬ್ಬರ ಪರಿಶ್ರಮದಿಂದಲೇ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ಪಡೆಯಲು ಸಾಧ್ಯವಾಗಿದೆ ಎಂದರು.
ಆದರೆ, ಹರೀಶ್ಗೌಡ ಅವರು ಮಾಜಿ ಆಗಿದ್ದರು ಕೂಡ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ಹೇಳಿಕೊಂಡು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕಾಗಿ ದುಡಿ- ಯುತ್ತಿರುವವರನ್ನು ಹಾಗೂ ಪಕ್ಷದ ಹಿರಿಯರನ್ನು ಮೂಲೆಗುಂಪು ಮಾಡಲು ಹೊರಟಿದ್ದಾರೆ ಎಂದು ಹೇಳಿದರು.
ಪಕ್ಷದ ಹಿರಿಯರ ಬಗ್ಗೆ ಮಾತಾಡುವಾಗ ಹುಷಾರ್…!
ತಾಲೂಕಿನಲ್ಲಿ ಪಕ್ಷ ಕಟ್ಟಿ ಬೆಳೆಸಿದ ಪಕ್ಷದ ಹಿರಿಯರನ್ನು ಗೌರವದಿಂದ ಕಾಣಬೇಕು. ಅವರ ಇಲ್ಲಸಲ್ಲದ ಆರೋಪಗಳನ್ನು ಹಾಕಿ ಇಷ್ಟಬಂದ ಹಾಗೇ ಮಾತನಾಡಬಾರದು. ಯಾರೂ ಏನೇ ಟೀಕೆ ಮಾಡಿದರು ಕೂಡ ಸಾರ್ವಜನಿಕ ಜೀವನದಲ್ಲಿ ಸೋಲು- ಗೆಲುವು ಸಾಮಾನ್ಯ. ಆದರೆ, ಅಭಿವೃದ್ಧಿ ಕೆಲಸ ಮೂಲಕ ಉತ್ತರ ನೀಡುತ್ತ ರಾಜಕಾರಣದಲ್ಲಿ ಇನ್ನೂ 50ವರ್ಷ ಕಾಲ ಇದ್ದೇ ಇರುತ್ತೇನೆ. ಮುಂದೆ ಈ ಎಲ್ಲಾ ಟೀಕೆಗಳಿಗೆ ಉತ್ತರ ನೀಡೇ ನೀಡುತ್ತೇನೆ ಎಂದರು.
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ…
14 ವರ್ಷದ ಮಗಳನ್ನು ಕೊಂದು ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್ ಫೀಲ್ಡ್ ಬಳಿಯ ಇಮ್ಮಡಿಹಳ್ಳಿಯಲ್ಲಿ ನಡೆದಿದೆ... ಮಗಳು…
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆಯಾಗಿರುವ ಘಟನೆ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ…
ವಿಜಯಪುರದಲ್ಲೋಂದು ವಿಚಿತ್ರ, ಅಮಾನವೀಯ, ಕರಳುಹಿಂಡುವ ಘಟನೆ ನಡೆದಿದೆ. ಇಲ್ಲೊಬ್ಬ ಕಿರಾತಕ ತಂದೆ ಮಗನನ್ನೇ ಕೊಲೆ ಮಾಡಿದ್ದಾನೆ. ಮಗ ನೋಡಲು ತನ್ನಂತೆ…
ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾವಿದ್ಯಾಲಯ ವತಿಯಿಂದ ಸಂವಿಧಾನ ಶಿಲ್ಪಿ,…
ಮನೆಯಲ್ಲಿ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಿನ್ನೆ (ಏ.13) ರಾತ್ರಿ ನಡೆದಿದೆ... ವಿನೋದ್ ಕುಮಾರ್(44),…