ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಎಲ್ಲಾ ಪಂದ್ಯಗಳಿಗೆ ಮಳೆ ಭೀತಿ ಎದುರಾಗಿತ್ತು ಹಾಗೆಯೇ ಕೆಲವು ಪಂದ್ಯಗಳು ಮಳೆಗೆ ಆಹುತಿಯಾಗುವ ಎಲ್ಲಾ ಲಕ್ಷಣಗಳು ಇದ್ದವು ಆದರೆ ಆ ಭೀತಿ ದೂರ ಮಾಡಿದ್ದು ಮೈದಾನದ ಸಿಬ್ಬಂದಿ.
ನಿಜವಾದ ಹೀರೋಗಳಾಗಿ ಮಿಂಚಿ ಎಲ್ಲರ ಗಮನ ಸೆಳೆದು ಪ್ರಶಂಸೆಗೆ ಪಾತ್ರರಾಗಿದ್ದ ಸಿಬ್ಬಂದಿ ಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ಸುಸೂತ್ರವಾಗಿ ನಡೆಯಲು ಸಾಧ್ಯವಾಯಿತು, ಪ್ರತೀ ದಿನ ಮಳೆಯಾಗುವ ಮುನ್ಸೂಚನೆ ಇದ್ದರೂ ಸಹ ಉತ್ತಮವಾಗಿ ಪಂದ್ಯ ನಡೆಸಲು ಶ್ರಮಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಅವರು ತಮಗೆ ಬಂದಿದ್ದ ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವಾದ 4 .15ಲಕ್ಷ ರೂಪಾಯಿ ಬಹುಮಾನವನ್ನು ಸಿಬ್ಬಂದಿಗೆ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…