ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಎಲ್ಲಾ ಪಂದ್ಯಗಳಿಗೆ ಮಳೆ ಭೀತಿ ಎದುರಾಗಿತ್ತು ಹಾಗೆಯೇ ಕೆಲವು ಪಂದ್ಯಗಳು ಮಳೆಗೆ ಆಹುತಿಯಾಗುವ ಎಲ್ಲಾ ಲಕ್ಷಣಗಳು ಇದ್ದವು ಆದರೆ ಆ ಭೀತಿ ದೂರ ಮಾಡಿದ್ದು ಮೈದಾನದ ಸಿಬ್ಬಂದಿ.
ನಿಜವಾದ ಹೀರೋಗಳಾಗಿ ಮಿಂಚಿ ಎಲ್ಲರ ಗಮನ ಸೆಳೆದು ಪ್ರಶಂಸೆಗೆ ಪಾತ್ರರಾಗಿದ್ದ ಸಿಬ್ಬಂದಿ ಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ಸುಸೂತ್ರವಾಗಿ ನಡೆಯಲು ಸಾಧ್ಯವಾಯಿತು, ಪ್ರತೀ ದಿನ ಮಳೆಯಾಗುವ ಮುನ್ಸೂಚನೆ ಇದ್ದರೂ ಸಹ ಉತ್ತಮವಾಗಿ ಪಂದ್ಯ ನಡೆಸಲು ಶ್ರಮಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಅವರು ತಮಗೆ ಬಂದಿದ್ದ ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವಾದ 4 .15ಲಕ್ಷ ರೂಪಾಯಿ ಬಹುಮಾನವನ್ನು ಸಿಬ್ಬಂದಿಗೆ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…