ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಎಲ್ಲಾ ಪಂದ್ಯಗಳಿಗೆ ಮಳೆ ಭೀತಿ ಎದುರಾಗಿತ್ತು ಹಾಗೆಯೇ ಕೆಲವು ಪಂದ್ಯಗಳು ಮಳೆಗೆ ಆಹುತಿಯಾಗುವ ಎಲ್ಲಾ ಲಕ್ಷಣಗಳು ಇದ್ದವು ಆದರೆ ಆ ಭೀತಿ ದೂರ ಮಾಡಿದ್ದು ಮೈದಾನದ ಸಿಬ್ಬಂದಿ.
ನಿಜವಾದ ಹೀರೋಗಳಾಗಿ ಮಿಂಚಿ ಎಲ್ಲರ ಗಮನ ಸೆಳೆದು ಪ್ರಶಂಸೆಗೆ ಪಾತ್ರರಾಗಿದ್ದ ಸಿಬ್ಬಂದಿ ಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ಸುಸೂತ್ರವಾಗಿ ನಡೆಯಲು ಸಾಧ್ಯವಾಯಿತು, ಪ್ರತೀ ದಿನ ಮಳೆಯಾಗುವ ಮುನ್ಸೂಚನೆ ಇದ್ದರೂ ಸಹ ಉತ್ತಮವಾಗಿ ಪಂದ್ಯ ನಡೆಸಲು ಶ್ರಮಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಅವರು ತಮಗೆ ಬಂದಿದ್ದ ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವಾದ 4 .15ಲಕ್ಷ ರೂಪಾಯಿ ಬಹುಮಾನವನ್ನು ಸಿಬ್ಬಂದಿಗೆ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…