ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಎಲ್ಲಾ ಪಂದ್ಯಗಳಿಗೆ ಮಳೆ ಭೀತಿ ಎದುರಾಗಿತ್ತು ಹಾಗೆಯೇ ಕೆಲವು ಪಂದ್ಯಗಳು ಮಳೆಗೆ ಆಹುತಿಯಾಗುವ ಎಲ್ಲಾ ಲಕ್ಷಣಗಳು ಇದ್ದವು ಆದರೆ ಆ ಭೀತಿ ದೂರ ಮಾಡಿದ್ದು ಮೈದಾನದ ಸಿಬ್ಬಂದಿ.
ನಿಜವಾದ ಹೀರೋಗಳಾಗಿ ಮಿಂಚಿ ಎಲ್ಲರ ಗಮನ ಸೆಳೆದು ಪ್ರಶಂಸೆಗೆ ಪಾತ್ರರಾಗಿದ್ದ ಸಿಬ್ಬಂದಿ ಶ್ರಮದ ಫಲವಾಗಿ ಎಲ್ಲಾ ಪಂದ್ಯಗಳು ಸುಸೂತ್ರವಾಗಿ ನಡೆಯಲು ಸಾಧ್ಯವಾಯಿತು, ಪ್ರತೀ ದಿನ ಮಳೆಯಾಗುವ ಮುನ್ಸೂಚನೆ ಇದ್ದರೂ ಸಹ ಉತ್ತಮವಾಗಿ ಪಂದ್ಯ ನಡೆಸಲು ಶ್ರಮಿಸಿದ್ದಾರೆ.
ಫೈನಲ್ ಪಂದ್ಯದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದ ವೇಗಿ ಮೊಹಮ್ಮದ್ ಸಿರಾಜ್ ಅವರು ತಮಗೆ ಬಂದಿದ್ದ ಪಂದ್ಯಶ್ರೇಷ್ಠ ಪ್ರಶಸ್ತಿಯ ಮೊತ್ತವಾದ 4 .15ಲಕ್ಷ ರೂಪಾಯಿ ಬಹುಮಾನವನ್ನು ಸಿಬ್ಬಂದಿಗೆ ನೀಡುವ ಮೂಲಕ ಮಾನವೀಯತೆಯನ್ನು ಮೆರೆದಿದ್ದು ಪ್ರಶಂಸೆಗೆ ಪಾತ್ರರಾಗಿದ್ದಾರೆ.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…