ಅಪ್ಪಯ್ಯಣ್ಣನವರ ಅಗಲಿಕೆ ನಮಗೆಲ್ಲಾ ನೋವನ್ನುಂಟು ಮಾಡಿದೆ. ಅಪ್ಪಯ್ಯಣ್ಣನವರು ನಮ್ಮ ಜೊತೆಯಲ್ಲೇ ಇರುತ್ತಾರೆ ಎಂಬ ಭಾವನೆ ಇದೆ. ಇಂದು ಪಕ್ಷಬೇಧ ಮರೆತು ಅಪ್ಪಯ್ಯಣ್ಣನವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.
ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು
ತೂಬಗೆರೆ ಹೋಬಳಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಮಾತ್ರ ಬೇರೆ ಇದೆ ಅಷ್ಟೇ, ಇನ್ನುಳಿದ ಸ್ಥಳೀಯ ಸಂಸ್ಥೆ ಚುನಾವಣೆಗಳಾದ ತಾಲೂಕು, ಜಿಲ್ಲಾ, ಗ್ರಾಮ ಪಂಚಾಯಿತಿ ಚುನಾವಣೆಗಳು, ಸೊಸೈಟಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆಗಳಿಗೆ ಅಪ್ಪಯ್ಯಣ್ಣನವರ ನೇತೃತ್ವ ಬಹಳ ಅವಶ್ಯಕತೆ ಇತ್ತು. ಅಪ್ಪಯ್ಯಣ್ಣನವರ ಕುಟುಂಬವು ಸಮಾಜ ಸೇವೆಯಲ್ಲಿ, ಜೆಡಿಎಸ್ ಪಕ್ಷಕ್ಕೆ ಸಹಕಾರ ಕೊಡುತ್ತೇವೆ ಎಂದು ತಿಳಿಸಿದೆ ಎಂದರು.
ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಅಪ್ಪಯ್ಯಣ್ಣನವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸದಾ ಅವರನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು…
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…