ಅಪ್ಪಯ್ಯಣ್ಣನವರ ಅಗಲಿಕೆ ನಮಗೆಲ್ಲಾ ನೋವನ್ನುಂಟು ಮಾಡಿದೆ. ಅಪ್ಪಯ್ಯಣ್ಣನವರು ನಮ್ಮ ಜೊತೆಯಲ್ಲೇ ಇರುತ್ತಾರೆ ಎಂಬ ಭಾವನೆ ಇದೆ. ಇಂದು ಪಕ್ಷಬೇಧ ಮರೆತು ಅಪ್ಪಯ್ಯಣ್ಣನವರ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.
ಇತ್ತೀಚಿಗೆ ನಿಧನರಾದ ಜೆಡಿಎಸ್ ಹಿರಿಯ ಮುಖಂಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಅಪ್ಪಯ್ಯಣ್ಣ ಅವರ ನುಡಿ ನಮನ ಕಾರ್ಯಕ್ರಮವನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ನುಡಿ ನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು
ತೂಬಗೆರೆ ಹೋಬಳಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಮಾತ್ರ ಬೇರೆ ಇದೆ ಅಷ್ಟೇ, ಇನ್ನುಳಿದ ಸ್ಥಳೀಯ ಸಂಸ್ಥೆ ಚುನಾವಣೆಗಳಾದ ತಾಲೂಕು, ಜಿಲ್ಲಾ, ಗ್ರಾಮ ಪಂಚಾಯಿತಿ ಚುನಾವಣೆಗಳು, ಸೊಸೈಟಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಚುನಾವಣೆಗಳಿಗೆ ಅಪ್ಪಯ್ಯಣ್ಣನವರ ನೇತೃತ್ವ ಬಹಳ ಅವಶ್ಯಕತೆ ಇತ್ತು. ಅಪ್ಪಯ್ಯಣ್ಣನವರ ಕುಟುಂಬವು ಸಮಾಜ ಸೇವೆಯಲ್ಲಿ, ಜೆಡಿಎಸ್ ಪಕ್ಷಕ್ಕೆ ಸಹಕಾರ ಕೊಡುತ್ತೇವೆ ಎಂದು ತಿಳಿಸಿದೆ ಎಂದರು.
ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ಅಪ್ಪಯ್ಯಣ್ಣನವರ ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ಧತೆ ಮಾಡಲಾಗುವುದು. ಈ ನಿಟ್ಟಿನಲ್ಲಿ ಸದಾ ಅವರನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂದರು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…
ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…