ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…