ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…