ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…
Footpath...... ಫುಟ್ ಪಾತ್...... ( ಗೂಡಂಗಡಿಯ ಜನರ ಕರುಳ ಬಳ್ಳಿಯ ಕರೆ....) ಫುಟ್ ಪಾತ್ ಎಂದು ಆಂಗ್ಲ ಭಾಷೆಯಲ್ಲಿ ಕರೆಯಲ್ಪಡುವ…
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಆನ್ಲೈನ್ ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಲಾಗಿದೆ. ಜೊತೆಗೆ, ಈಗಾಗಲೇ…
ದೊಡ್ಡಬಳ್ಳಾಪುರ: 2019ರ ಜನವರಿಯಲ್ಲಿ ದೊಡ್ಡಬಳ್ಳಾಪುರ ನಗರದ ಕೊರಚರಹಟ್ಟಿಯ ಪ್ರೀತಿ ವೈನ್ಸ್ ವೃತ್ತದ ಸಮೀಪ ನಡೆದಿದ್ದ ಗಂಗಾಧರ್ ಅಲಿಯಾಸ್ ದಾಸ್ ಕೊಲೆ…