ಅತ್ತಿಬೆಲೆ ಪಟಾಕಿ ಮಳಿಗೆ ದುರಂತ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಇಲಾಖೆ, ತಹಶೀಲ್ದಾರ್, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕೆಇಬಿ ವತಿಯಿಂದ ನಗರದ ಕೊಂಗಾಡಿಯಪ್ಪ ರಸ್ತೆಯ ಗ್ರೀನ್ ವ್ಯಾಲಿ ಮುಂಭಾಗ ಖಾಲಿ ಜಾಗದಲ್ಲಿ ಕೇವಲ 8 ಮಂದಿ ವ್ಯಾಪಾರಿಗಳಿಗೆ ಮಾತ್ರ ಕಡ್ಡಾಯವಾಗಿ ಹಸಿರು ಪಟಾಕಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಪರವಾನಗಿದಾರರು ಷರತ್ತುಗಳನ್ನು ಉಲ್ಲಂಘಿಸಿರುವುದು ಕಂಡು ಬಂದರೆ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ಸಂದೇಶವನ್ನು ನೀಡಲಾಗಿದೆ.
ದೀಪಾವಳಿ ಹಬ್ಬಕ್ಕೆ ದಿನಗಣನೆ ಇರುವಾಗ ನಮಗೆ ಪರವಾನಗಿ ಸಿಕ್ಕಿದೆ. ಸ್ವಲ್ಪ ವ್ಯಾಪಾರದಲ್ಲಿ ನಷ್ಟ ಆಗುವ ಆತಂಕ ಎದುರಾಗಿದೆ. ಸರ್ಕಾರದ ಆದೇಶದಂತೆ ಹಸಿರು ಮುದ್ರೆ ಇರುವ ಪಟಾಕಿಗಳನ್ನು ಮಾತ್ರ ನಾವು ಮಾರಾಟ ಮಾಡುತ್ತಿದ್ದೇವೆ. ಮಕ್ಕಳಿಗೆ ಪಟಾಕಿ ಮಾರಾಟ ಮಾಡುವುದಿಲ್ಲ ಎಂದು ಹೇಳಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…