ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ದ 2023 ರ ಜೂನ್ 28 ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವುದರಿಂದ ಪಡಿತರ ಚೀಟಿದಾರರು ಜೂನ್-2023 ರ ಮಾಹೆಯ ಪಡಿತರವನ್ನು ಜೂನ್ 27 ರ ಒಳಗಾಗಿ ಪಡೆಯಲು ಸೂಚಿಸಿದೆ.
ಇ-ಕೆವೈಸಿ ಬಾಕಿಯಿರುವ ಪಡಿತರ ಚೀಟಿದಾರರು ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…
ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…
ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…
ಇಂದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ, ನಿಯೋಜಿತ ಸಿಎಂ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ…
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…