Oplus_131072
ಪತ್ನಿಯ ರುಂಡ ಕಡಿದ ಪತಿರಾಯ ಬೈಕ್ ನಲ್ಲಿ ರುಂಡದ ಸಮೇತ ಸೂರ್ಯನಗರ ಠಾಣೆಗೆ ಬಂದು ಶರಣಾಗಿದ್ದಾನೆ.
ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪದ ಹೀಲಲಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆನ್ನಾಗರ ನಿವಾಸಿ ಶಂಕರ್(28) ಪತ್ನಿ ರುಂಡ ಕಡಿದ ಆರೋಪಿ, ಹೆಬ್ಬಗೋಡಿ ನಿವಾಸಿ ಮಾನಸ(26) ಮೃತ ಮಹಿಳೆ.
ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಪತ್ನಿ ರುಂಡ ಕಡಿದು ಕೊಂದ ಆರೋಪಿ. ಪ್ರೀತಿಸಿ 5 ವರ್ಷಗಳ ಹಿಂದೆ ಮದುವೆ ಆಗಿದ್ದ ಈ ದಂಪತಿ.
ತಿಂಗಳ ಹಿಂದೆ ಹೀಲಲಿಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರಂತೆ. ಕೆಲಸದ ನಿಮಿತ್ತ ಪತಿ ಹೊರಗಡೆ ತೆರಳಿದ್ದ. ಕೆಲಸ ಬೇಗ ಮುಗಿದ ಹಿನ್ನೆಲೆ, ಪತ್ನಿ ಒಬ್ಬಳೇ ಇದ್ದಾಳೆಂದು ವಾಪಸ್ ಆಗಿದ್ದ, ಆದ್ರೆ ಪತ್ನಿ ಮಾತ್ರ ಪ್ರಿಯಕರನ ಜೊತೆ ಚಕ್ಕಂದವಾಡುತ್ತಿದ್ದಳಂತೆ. ಪತಿಗೆ ರೆಡ್ ಹ್ಯಾಂಡೇಡ್ ಆಗಿ ಪ್ರಿಯಕರನ ಜೊತೆ ಪತ್ನಿ ಸಿಕ್ಕಿಬಿದ್ದಿದ್ದಾಳೆ. ಈ ಹಿನ್ನೆಲೆ ಆಕ್ರೋಶಗೊಂಡ ಪತಿ ಶಂಕರ್ ನಿಂದ ಇಬ್ಬರ ಮೇಲೂ ಹಲ್ಲೆ ನಡೆದಿದೆ.
ಪತ್ನಿ ಇನ್ನೂ ಬೇಡ ಎಂದು ಪ್ರಿಯಕರನ ಜೊತೆ ಕಳುಹಿಸಿದ್ದಾನೆ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಮನೆಗೆ ಬಂದು ಪತಿಗೆ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಾಳಂತೆ. ಪತ್ನಿಯ ಟಾರ್ಚರ್ ಗೆ ಆಕ್ರೋಶಗೊಂಡ ಪತಿ ಶಂಕರ್ ಪತ್ನಿಯ ತಲೆ ಕಡಿದು ಠಾಣೆಗೆ ಬಂದಿದ್ದಾನೆ.
ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್ಕುಮಾರ್ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…