ಪತಿಯಿಂದ ಪತ್ನಿಯ ಭೀಕರ ಕೊಲೆ

ಗುಡಿಬಂಡೆ: ಗಂಡ ಹೆಂಡತಿಯ ಜಗಳದಲ್ಲಿ ಪತ್ನಿಯ ಭೀಕರ ಕೊಲೆಯಾದ ಘಟನೆ ಪಟ್ಟಣದ ಎಂಟನೇ ವಾರ್ಡ್ ನಲ್ಲಿ ನಡೆದಿದೆ.

ರಾಮಿಜಾಬಿ (25) ಕೊಲೆಯಾದ ಮಹಿಳೆ, ಈಕೆ ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ, ಎರಡನೇ ಗಂಡನಾದ ಬಾಬಾ ಜಾನ್ ರೊಂದಿಗೆ ವಾಸವಾಗಿದ್ದು, ಶುಕ್ರವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಗಂಡ ಹೆಂಡತಿ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಇಬ್ಬರ ಜಗಳದಲ್ಲಿ ಪತ್ನಿಯನ್ನು ಗಂಡ ಭೀಕರವಾಗಿ ಕೊಲೆ ಮಾಡಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಬಾಬಾಜಾನ್ ರನ್ನು ಬಂಧಿಸಿದ್ದಾರೆ.

ಮೃತ ದುರ್ದೈವಿ ರಮಿಜಾಬಿ ಮೂಲತಃ ಶ್ರೀನಿವಾಸಪುರ ಗ್ರಾಮದವಳಾಗಿದ್ದು, ಮೊದಲು ಮುಳಬಾಗಿಲು ತಾಲೂಕಿನ ಅಲ್ಲಾಬಕಾಶ್ ರೊಂದಿಗೆ ಮದುವೆಯಾಗಿದ್ದು, ನಂತರ ಆತನನ್ನು ಬಿಟ್ಟು ಬಾಬಾಜಾನ್ ರೊಂದಿಗೆ ಎರಡನೇ ಮದುವೆಯಾಗಿ ಗುಡಿಬಂಡೆ ಪಟ್ಟಣದಲ್ಲಿ ವಾಸವಾಗಿದ್ದು, ಆಗಾಗ್ಗೆ ಇಬ್ಬರ ನಡುವೆ ಗಲಾಟೆಗಳು ಆಗುತ್ತಿದ್ದು, ಗಂಡ ಹೆಂಡತಿ ಗಲಾಟೆ ಕೊನೆಯಾಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದ್ದು, ಸದ್ಯ ಗಂಡ ಪೊಲೀಸರ ಅತಿಥಿಯಾಗಿದ್ದಾನೆ,

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

3 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

5 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

7 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

8 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

15 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

15 hours ago