ಪತಿಯಿಂದ ಪತ್ನಿಯ ಭೀಕರ ಕೊಲೆ

ಗುಡಿಬಂಡೆ: ಗಂಡ ಹೆಂಡತಿಯ ಜಗಳದಲ್ಲಿ ಪತ್ನಿಯ ಭೀಕರ ಕೊಲೆಯಾದ ಘಟನೆ ಪಟ್ಟಣದ ಎಂಟನೇ ವಾರ್ಡ್ ನಲ್ಲಿ ನಡೆದಿದೆ.

ರಾಮಿಜಾಬಿ (25) ಕೊಲೆಯಾದ ಮಹಿಳೆ, ಈಕೆ ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ, ಎರಡನೇ ಗಂಡನಾದ ಬಾಬಾ ಜಾನ್ ರೊಂದಿಗೆ ವಾಸವಾಗಿದ್ದು, ಶುಕ್ರವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಗಂಡ ಹೆಂಡತಿ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಇಬ್ಬರ ಜಗಳದಲ್ಲಿ ಪತ್ನಿಯನ್ನು ಗಂಡ ಭೀಕರವಾಗಿ ಕೊಲೆ ಮಾಡಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಬಾಬಾಜಾನ್ ರನ್ನು ಬಂಧಿಸಿದ್ದಾರೆ.

ಮೃತ ದುರ್ದೈವಿ ರಮಿಜಾಬಿ ಮೂಲತಃ ಶ್ರೀನಿವಾಸಪುರ ಗ್ರಾಮದವಳಾಗಿದ್ದು, ಮೊದಲು ಮುಳಬಾಗಿಲು ತಾಲೂಕಿನ ಅಲ್ಲಾಬಕಾಶ್ ರೊಂದಿಗೆ ಮದುವೆಯಾಗಿದ್ದು, ನಂತರ ಆತನನ್ನು ಬಿಟ್ಟು ಬಾಬಾಜಾನ್ ರೊಂದಿಗೆ ಎರಡನೇ ಮದುವೆಯಾಗಿ ಗುಡಿಬಂಡೆ ಪಟ್ಟಣದಲ್ಲಿ ವಾಸವಾಗಿದ್ದು, ಆಗಾಗ್ಗೆ ಇಬ್ಬರ ನಡುವೆ ಗಲಾಟೆಗಳು ಆಗುತ್ತಿದ್ದು, ಗಂಡ ಹೆಂಡತಿ ಗಲಾಟೆ ಕೊನೆಯಾಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದ್ದು, ಸದ್ಯ ಗಂಡ ಪೊಲೀಸರ ಅತಿಥಿಯಾಗಿದ್ದಾನೆ,

Ramesh Babu

Journalist

Recent Posts

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

57 minutes ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

1 hour ago

ಕೆಂಪೇಗೌಡರ ಪುತ್ಥಳಿ ಭೂಮಿಪೂಜೆ ಗೊಂದಲ ವಿಚಾರ: ಕಾನೂನುಬದ್ಧವಾಗಿಯೇ ಕಾರ್ಯ ನಡೆದಿದ್ದು, ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣ – ಬಾಶೆಟ್ಟಿಹಳ್ಳಿ ಪಪಂ ಅಧ್ಯಕ್ಷ ಪ್ರೇಮ್ ಕುಮಾರ್ ಸ್ಪಷ್ಟನೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್‌ನಲ್ಲಿ ಕೆಂಪೇಗೌಡರ ಕಂಚಿನ ಪುತ್ಥಳಿ ಸ್ಥಾಪನೆಗೆ ನಡೆದ ಭೂಮಿಪೂಜೆ ಕುರಿತು ಉಂಟಾಗಿದ್ದ…

2 hours ago

ಬ್ಯಾಟರಿ ಸ್ಪಾರ್ಕ್: ಧಗಧಗ ಹೊತ್ತಿ ಉರಿದ ಟಾಟಾ ಸುಮೋ – ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ದೊಡ್ಡಬಳ್ಳಾಪುರ: ಬ್ಯಾಟರಿಯಲ್ಲಿ ಸ್ಪಾರ್ಕ್ ಕಾಣಿಸಿಕೊಂಡ ಪರಿಣಾಮ ಟಾಟಾ ಸುಮೋ ವಾಹನಕ್ಕೆ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟುಹೋದ ಘಟನೆ ಬೆಂಗಳೂರು ಗ್ರಾಮಾಂತರ…

4 hours ago

ಬೆಲೆ ಏರಿಕೆ, ನೀಟ್ ಅಕ್ರಮ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ದೊಡ್ಡಬಳ್ಳಾಪುರ: ಬೆಲೆ ಏರಿಕೆ ಹಾಗೂ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಿದರು. ನಗರದ…

6 hours ago

ಮಂತ್ರಾಲಯದಿಂದ ಬರ್ತಿದ್ದ ಕಾರಿಂದ ಅಪಘಾತ: ರಾಷ್ಟ್ರೀಯ ಹೆದ್ದಾರಿ 648ರಲ್ಲಿ ಸರಣಿ ಆಕ್ಸಿಡೆಂಟ್ .. ಬೈಕ್ ಸವಾರನಿಗೆ ಕಾಲು ಕಟ್.! ಸರಣಿ ಡಿಕ್ಕಿ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಗುರು ರಾಯರ ದರ್ಶನ ಮುಗಿಸಿಕೊಂಡು ಬೆಂಗಳೂರಿನತ್ತ ಮರಳುತ್ತಿದ್ದ ಪ್ರಯಾಣಿಕರಿದ್ದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಬಳಿಕ ಮತ್ತೊಂದು ಕಾರಿಗೆ…

6 hours ago