ಪತಿಯಿಂದ ಪತ್ನಿಯ ಭೀಕರ ಕೊಲೆ

ಗುಡಿಬಂಡೆ: ಗಂಡ ಹೆಂಡತಿಯ ಜಗಳದಲ್ಲಿ ಪತ್ನಿಯ ಭೀಕರ ಕೊಲೆಯಾದ ಘಟನೆ ಪಟ್ಟಣದ ಎಂಟನೇ ವಾರ್ಡ್ ನಲ್ಲಿ ನಡೆದಿದೆ.

ರಾಮಿಜಾಬಿ (25) ಕೊಲೆಯಾದ ಮಹಿಳೆ, ಈಕೆ ಪಟ್ಟಣದಲ್ಲಿ ಸುಮಾರು 3 ವರ್ಷಗಳಿಂದ, ಎರಡನೇ ಗಂಡನಾದ ಬಾಬಾ ಜಾನ್ ರೊಂದಿಗೆ ವಾಸವಾಗಿದ್ದು, ಶುಕ್ರವಾರ ಮಧ್ಯಾಹ್ನ ಸುಮಾರು 4 ಗಂಟೆ ಸಮಯದಲ್ಲಿ ಗಂಡ ಹೆಂಡತಿ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಇಬ್ಬರ ಜಗಳದಲ್ಲಿ ಪತ್ನಿಯನ್ನು ಗಂಡ ಭೀಕರವಾಗಿ ಕೊಲೆ ಮಾಡಿದ್ದು, ವಿಷಯ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಆರೋಪಿ ಬಾಬಾಜಾನ್ ರನ್ನು ಬಂಧಿಸಿದ್ದಾರೆ.

ಮೃತ ದುರ್ದೈವಿ ರಮಿಜಾಬಿ ಮೂಲತಃ ಶ್ರೀನಿವಾಸಪುರ ಗ್ರಾಮದವಳಾಗಿದ್ದು, ಮೊದಲು ಮುಳಬಾಗಿಲು ತಾಲೂಕಿನ ಅಲ್ಲಾಬಕಾಶ್ ರೊಂದಿಗೆ ಮದುವೆಯಾಗಿದ್ದು, ನಂತರ ಆತನನ್ನು ಬಿಟ್ಟು ಬಾಬಾಜಾನ್ ರೊಂದಿಗೆ ಎರಡನೇ ಮದುವೆಯಾಗಿ ಗುಡಿಬಂಡೆ ಪಟ್ಟಣದಲ್ಲಿ ವಾಸವಾಗಿದ್ದು, ಆಗಾಗ್ಗೆ ಇಬ್ಬರ ನಡುವೆ ಗಲಾಟೆಗಳು ಆಗುತ್ತಿದ್ದು, ಗಂಡ ಹೆಂಡತಿ ಗಲಾಟೆ ಕೊನೆಯಾಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದ್ದು, ಸದ್ಯ ಗಂಡ ಪೊಲೀಸರ ಅತಿಥಿಯಾಗಿದ್ದಾನೆ,

Ramesh Babu

Journalist

Recent Posts

ಕೆಐಎಎಲ್ ಏರ್‌ಪೋರ್ಟ್ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಬೆಚ್ಚಿಬೀಳಿಸುವ ಘಟನೆ:

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಖಾಸಗಿ ಹೋಟೆಲ್‌ನಲ್ಲಿ ಇಬ್ಬರು ಬಾಲಕಿಯರು ಶಂಕಾಸ್ಪದವಾಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಜೆ…

11 hours ago

ಸಾರ್ವಜನಿಕ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಿಸಿ ಅರ್ಜುನ್ ವಿರಾಟ್ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಯುವ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಅರ್ಜುನ್ ವಿರಾಟ್ ಅವರ ಜನ್ಮದಿನದ ಹಿನ್ನೆಲೆ, ಅವರ ಸ್ನೇಹಿತರು ಹಾಗೂ ಒಡನಾಡಿಗಳು…

16 hours ago

ಸೈಕಲ್ ಗೋಡಾನ್ ಗೆ ಆಕಸ್ಮಿಕ ಬೆಂಕಿ; ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲು

ದೊಡ್ಡಬಳ್ಳಾಪುರ: ನಗರದ ಸೈಕಲ್ ಗೋಡೌನ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಗೋಡೌನ್‌ನಲ್ಲಿದ್ದ ಅಪಾರ ಪ್ರಮಾಣದ ಬೆಲೆಬಾಳುವ ಸೈಕಲ್‌ಗಳು ಸುಟ್ಟು ಕರಕಲಾದ…

17 hours ago

ಲಾರಿ–ಕಾರು ನಡುವೆ ಅಪಘಾತ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಮಧುರೆ ಹೋಬಳಿಯ ಚೆನ್ನದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಬಳಿ ಲಾರಿ ಹಾಗೂ ಕಾರು ನಡುವೆ…

1 day ago

ಮಳೆಗಾಗಿ ಕಾದ ರೈತರಿಗೆ ಹೊಸ ಸಂಕಷ್ಟ: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದ ಬಿತ್ತನೆ ಸ್ಥಗಿತ: ಬರದ ಭೀತಿ ಬಳಿಕ ಅತಿವೃಷ್ಟಿ ಕಾಟ: ಹೊಲಗಳಲ್ಲಿ ನೀರು ನಿಂತು ಕೃಷಿ ಚಟುವಟಿಕೆ ಅಸ್ತವ್ಯಸ್ತ

ತಿಂಗಳುಗಳ ಕಾಲ ಮಳೆಗಾಗಿ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದ ರೈತರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಇಷ್ಟು ದಿನ ಸಮರ್ಪಕ…

2 days ago

ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ

ಬೆಂಗಳೂರು: ಸ್ವಚ್ಚ, ಸುರಕ್ಷಿತ ಬೆಂಗಳೂರಿಗಾಗಿ ಜಿಬಿಎ ಜತೆ ಕೈಜೋಡಿಸಿರುವ ಬೆಸ್ಕಾಂ,ನಗರದ ಜನರಿಗೆ ಸುರಕ್ಷಿತ ನಡಿಗೆಯ ಗ್ಯಾರಂಟಿ ನೀಡುವ ಉದ್ದೇಶದಿಂದ ನಿಗಮದ…

2 days ago