ಉತ್ತರಪ್ರದೇಶ ಶಹಜಹಾನ್ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ ವೇಳೆ ಪೊಲೀಸರು ಅಲ್ಲಿದ್ದರೂ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.
ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.
ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.
ಪೊಲೀಸರಿಂದ ತನಿಖೆ ಮುಂದುವರಿದಿದೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…