ಉತ್ತರಪ್ರದೇಶ ಶಹಜಹಾನ್ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ ವೇಳೆ ಪೊಲೀಸರು ಅಲ್ಲಿದ್ದರೂ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.
ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.
ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.
ಪೊಲೀಸರಿಂದ ತನಿಖೆ ಮುಂದುವರಿದಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…