ಉತ್ತರಪ್ರದೇಶ ಶಹಜಹಾನ್ಪುರ ಜಿಲ್ಲೆಯ ಹಥೋಡಾ ಗ್ರಾಮದಲ್ಲಿ ಗಾಯತ್ರಿ ದೇವಿ ಎಂಬಾಕೆ ತನ್ನ 40 ವರ್ಷದ ಪತಿ ಸತ್ಯಪಾಲ್ನ ತಲೆಯನ್ನು ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಿದಲ್ಲದೇ ಸತ್ತ ಗಂಡನ ಎದೆಯ ಮೇಲೆ ಕುಳಿತು 10 ನಿಮಿಷಗಳ ಕಾಲ ಅವನ ತಲೆಯನ್ನು ಹರಿದು ಮಾಂಸದ ತುಂಡುಗಳನ್ನು ಎಸೆಯುತ್ತಲೇ ಇದ್ದಳು. ಈ ವೇಳೆ ಪೊಲೀಸರು ಅಲ್ಲಿದ್ದರೂ ಸಹ, ನಿರೀಕ್ಷೆಯಂತೆ ಅಬಲಾ ನಾರಿಯ ಮುಂದೆ ಅಸಹಾಯಕರಾಗಿದ್ದರು.
ಈ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ನನ್ನ ಪತಿ ಕ್ರೂರಿ ಎಂದು ಪೊಲೀಸ್ ವಿಚಾರಣೆಯಲ್ಲಿ ಕೊಲೆ ಆರೋಪಿ ಗಾಯತ್ರಿ ದೇವಿ ತಿಳಿಸಿದ್ದಾಳೆ.
ಪತ್ನಿ 300 ರೂ.ಕೊಡದಿದ್ದಾಗ ಹೊಡೆಯಲು ಕೋಲು ಕೈಗೆತ್ತಿಕೊಂಡು ಆಕೆಗೆ ಹೊಡೆದಿದ್ದಾನೆ. ನಂತರ ಮನೆಯಲ್ಲಿ ಬಿದ್ದಿದ್ದ ಇಟ್ಟಿಗೆಯನ್ನೂ ಎತ್ತಿಕೊಂಡು ತಲೆ ಬೀಸಿದ್ದಾನೆ. ಇದಾದ ನಂತರ ದೇವಿಯ ಕೋಪ ಹೆಚ್ಚಾಗಿ ಅದೇ ಇಟ್ಟಿಗೆಯಿಂದ ತನ್ನ ಪತಿಯ ತಲೆಗೆ ಹೊಡೆಯುತ್ತಲೇ ಇದ್ದಳು. ಘಟನೆಯ ಸಮಯದಲ್ಲಿ ಕೋಪದಿಂದ ಅವಳು ಪ್ರಜ್ಞೆ ಕಳೆದುಕೊಂಡಿದ್ದಳು ಎನ್ನಲಾಗಿದೆ.
ಪೊಲೀಸರಿಂದ ತನಿಖೆ ಮುಂದುವರಿದಿದೆ.
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…