ಪತ್ರಕರ್ತರಿಂದ ಇನ್ನಷ್ಟು ಸಮಾಜಮುಖಿ ಕೆಲಸಗಳಾಗಲಿ-ವೈದ್ಯಾಧಿಕಾರಿ ಡಾ.ರಮೇಶ್

ದೊಡ್ಡಬಳ್ಳಾಪುರ : ಪತ್ರಕರ್ತರು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಶ್ಲಾಘನೀಯ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್ ಹೇಳಿದರು.

78ನೇ ಸ್ವಾತಂತ್ರ್ಯ ದಿನಧ ಅಂಗವಾಗಿ ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪತ್ರಕರ್ತರು ಲೇಖನ, ಸುದ್ದಿ ಮಾಡುವುದರಲ್ಲಿ ತೊಡಗಿಸಿಕೊಳ್ಳುವಲ್ಲಿ ಬ್ಯುಸಿಯಾಗಿರುತ್ತಾರೆ, ಈ ಮಧ್ಯೆ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮಾಡುವ ಮೂಲಕ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದು ಅಭಿನಂದನೀಯ, ನಿಮ್ಮ ಮೂಲಕ ಇನ್ನಷ್ಟು ಸಮಾಜಮುಖಿ ಕೆಲಸಗಳು ನಡೆಯಲಿ ಎಂದು ಆಶಿಸಿದರು.

ಕಾರ್ಯಕ್ರಮದಲ್ಲಿ ಮೂಳೆ ತಜ್ಞರಾದ ಮಂಜುನಾಥ್, ಡಾ.ಪರಮೇಶ್ವರ್ ಡಾ.ವೈಶಾಕ್ ಗೌಡ, ಕಚೇರಿ ಸಿಬ್ಬಂದಿ ಶ್ರೀನಿವಾಸ್ ಮೂರ್ತಿ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ದೇವರಾಜ್, ಜಿಲ್ಲಾಧ್ಯಕ್ಷ ಎಚ್ಎಸ್ ಅಗ್ನಿ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಚೆನ್ನಿಗರಾಯಪ್ಪ, ಉಪಾಧ್ಯಕ್ಷರಾದ ಆನಂದ್ ಕುಮಾರ್, ತಾಲೂಕು ಅಧ್ಯಕ್ಷ ರಾಜು ಸಣ್ಣಕ್ಕಿ, ತಾಲೂಕು ಉಪಾಧ್ಯಕ್ಷ ಡಿಸಿ ಚೌಡರಾಜ್ ಪ್ರಧಾನ ಕಾರ್ಯದರ್ಶಿ ಜನಪರ ಮಂಜುನಾಥ, ಖಜಾಂಚಿ ಹರಿಕುಮಾರ್, ನಿರ್ದೇಶಕರಾದ ಶಿವಕುಮಾರ್, ಉಮೇಶ್, ಜಯರಾಮಪ್ಪ, ಜಿಲ್ಲಾ ಸಮಿತಿ ಸದಸ್ಯ ಗೋಪಾಲಪ್ಪ, ಪ್ರಜಾ ವಿಮೋಚನ ಬಹುಜನ ಸಮಿತಿ ನಗರಾಧ್ಯಕ್ಷ ಮುತ್ತೂರು ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಲಕ್ಷ್ಮೀ ಶ್ರೀನಿವಾಸ್, ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

1 minute ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago