ದೊಡ್ಡಬಳ್ಳಾಪುರ: ಮಾಧ್ಯಮದವರ ಕುರಿತು ಅವಹೇಳನಾಕಾರಿಯಾಗಿ ಮಾತನಾಡಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರ ಹೇಳಿಕೆ ಖಂಡಿಸಿ ದೊಡ್ಡಬಳ್ಳಾಪುರದ ಸ್ಥಳೀಯ ಪತ್ರಕರ್ತರು ಇಂದು ನಡೆದ ಕಾಂಗ್ರೆಸ್ ಪತ್ರಿಕಾಗೋಷ್ಠಿ ಬಹಿಷ್ಕರಿಸಿ, ಹೊರನಡೆದರು.
ಏ.16 ರಂದು ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿ ವೇಳೆ ಲಕ್ಷ್ಮಿಪತಿ ಅವರು ಸ್ಥಳೀಯ ಪತ್ರಕರ್ತರ ಕುರಿತು ಕೇವಲವಾಗಿ ಮಾತನಾಡಿದ್ದ ಹಿನ್ನೆಲೆಯಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿ ಬಹಿಷ್ಕಾರ ಮಾಡಿದರು.
ಕಾಂಗ್ರೆಸ್ ಎಸ್ಸಿ/ಎಸ್ಟಿ ಸಮಿತಿ ವತಿಯಿಂದ ಇಂದು ಪತ್ರಿಕಾಗೋಷ್ಠಿ ಕರೆಯಲಾಗಿತ್ತು. ಗೋಷ್ಠಿಗೆ ಹಾಜರಾದ ಪತ್ರಕರ್ತರು, ಸಭೆ ಆರಂಭವಾಗುತ್ತಿದ್ದಂತೆ ಹೊರನಡೆದರು.
ಮಾಧ್ಯಮದವರನ್ನು ಕಡೆಗಣಿಸಿದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮಿಪತಿ ಅವರನ್ನು ಕೂಡಲೇ ಆ ಸ್ಥಾನದಿಂದ ಉಚ್ಛಾಟಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ಯಾವ ಕಾರ್ಯಕ್ರಮವನ್ನು ವರದಿ ಮಾಡದಿರಲು ಸಮಾನ ಮನಸ್ಕ ಪತ್ರಕರ್ತರು ನಿರ್ಧಾರ ಕೈಗೊಂಡಿದ್ದಾರೆ.
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…