ಪತ್ರಕರ್ತ ಎನ್.ಗಂಗರಾಜುಗೆ ಪಿತೃ ವಿಯೋಗ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ದುರ್ಗೇನಹಳ್ಳಿ ಗ್ರಾಮದ ಭಜನಾ ಜಾನಪದ ಕಲಾವಿದರಾದ ನಾರಾಯಣಪ್ಪ (70), ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬುಧವಾರ ರಾತ್ರಿ 11:35ಕ್ಕೆ ಧೈವಾಧೀನರಾಗಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು, ಓರ್ವ ಹೆಣ್ಣು ಮಗಳು, ಮೊಮ್ಮಗಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ಮೂರು ಗಂಟೆಗೆ ನೇರವೇರಿಸಲಾಗುವುದು ಎಂದು ತಿಳಿದುಬಂದಿದೆ….

Ramesh Babu

Journalist

Recent Posts

ಕೆ.ಜಿ.ಹಳ್ಳಿ ಮೂಲಸೌಕರ್ಯ ಸಮಸ್ಯೆಗಳ ಪರಿಹಾರಕ್ಕೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚನೆ

‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…

5 hours ago

ಯೂರಿಯಾ ಅಕ್ರಮ ದಾಸ್ತಾನು ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ…18 ಲಕ್ಷ ಮೌಲ್ಯದ ಗೊಬ್ಬರ ವಶ..1296 ಮೂಟೆ ಯೂರಿಯಾ ವಶ…

ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…

6 hours ago

ಖಾಸಗಿ‌ ಕಂಪನಿ ಅವರಣದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಅಸ್ಥಿಪಂಜರ ಪತ್ತೆ

ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…

11 hours ago

ಲಾರಿ ಪಲ್ಟಿ, ರಸ್ತೆಗೆ ಚೆಲ್ಲಿದ ಡೀಸೆಲ್: 112 ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ

ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…

13 hours ago

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

17 hours ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

18 hours ago